ಮೈಸೂರು : ಅನಧಿಕೃತ ಜಾತಿಗಳನ್ನು ಸೃಷ್ಟಿಸಿ ಹಿಂದೂ ಧರ್ಮವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಯ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದೊಂದಿಗೆ ಹಿಂದೂ ಜಾತಿಗಳನ್ನು ಸೇರಿಸಿ ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಒಕ್ಕಲಿಗ ಎಂಬ ಅನಾಧಿಕೃತ ಜಾತಿಗಳನ್ನು ಸೃಷ್ಟಿಸಲಾಗಿದೆ. ತನ್ಮೂಲಕ ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.
ಜಾತಿ ಸಮೀಕ್ಷೆ ಹೆಸರಿನಲ್ಲಿ ಹೊಸ ಜಾತಿಗಳ ಸೃಷ್ಟಿಯು ಹಿಂದೂಗಳ ಮತಾಂತರದ ದೊಡ್ಡ ಷಡ್ಯಂತ್ರದ ಭಾಗವಾಗಿದೆ. ಸರ್ಕಾರವೇ ಇದನ್ನು ಪ್ರೋತ್ಸಾಹಿಸಿದಂತಾಗಿದೆ ಎಂದು ಟೀಕಿಸಿದರಲ್ಲದೇ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ಉಲ್ಲೇಖಿಸುವಂತೆ ಅವರು ಎಲ್ಲರಿಗೂ ಮನವಿ ಮಾಡಿದರು.
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…