ಮೈಸೂರು: ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶನ ನೀಡಿದ ದೀಪಾ ಅಕಾಡೆಮಿ ಬೆಂಗಳೂರು ತಂಡ ಬ್ಲೈಂಡ್ ಗರ್ಲ್ಸ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಆವೃತ್ತಿಯ ಹೆರಿಟೇಜ್ ಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.
ನಗರದ ಎಸ್ಜೆಸಿಇ ಕ್ಯಾಂಪಸ್ನಲ್ಲಿ ನಿರಮಯ ಫೌಂಡೇಶನ್, ಸ್ವಚ್ಛಂದ ಗುಂಪು ಮತ್ತು ಸುರಕ್ಷಾ ಫೌಂಡೇ ಶನ್ನಿನ ಸಹಯೋಗದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮೈಸೂರಿನ ನಿರಮಯ ತಂಡ ದ್ವಿತೀಯ ಸ್ಥಾನ ಪಡೆಯು ವಲ್ಲಿ ಯಶಸ್ವಿಯಾಯಿತು.
ಇದಕ್ಕೂ ಮುನ್ನ ಪಂದ್ಯಾವಳಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು. ಆದಿತ್ಯ ಆಸ್ಪತ್ರೆಯ ಡಾ.ಎನ್. ಚಂದ್ರಶೇಖರ, ಇಕ್ಯೂಲೈಸರ್ನ ಮುಖ್ಯಸ್ಥ ಭಾಸ್ಕರ್ ಕಳಲೆ, ಭಾರತೀಯ ಅಂಧ ಕ್ರಿಕೆಟರ್ ಲೋಕೇಶ್, ನಿರಮಯ ಫೌಂಡೇಶನ್ ಸಂಸ್ಥಾಪಕರಾದ ಆರ್.ರಕ್ಷಿತಾ, ಗುರುಪ್ರಿತ್ ಮತ್ತಿತರರು ಹಾಜರಿದ್ದರು. ಪಂದ್ಯ ದಲ್ಲಿ ನಿರಮಯ, ರಂಗರಾವ್ ಶಾಲೆ, ದೀಪಾ ಅಕಾಡೆಮಿ, ಸ್ನೇಹ ಅಕಾಡೆಮಿ ಮಹಿಳಾ ತಂಡಗಳು ಭಾಗವಹಿಸಿದ್ದವು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…