Crude Bomb Explosion Injures Woman’s Face
ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ ಎಂದು ಭಾವಿಸಿದ ಮಹಿಳೆ ಚಚ್ಚಿದ್ದಾರೆ. ಈ ವೇಳೆ ಆ ಸಿಡಿಮದ್ದು ಸ್ಪೋಟಗೊಂಡಿದೆ.
ಕಾಡು ಹಂದಿಗಳ ಹಾವಳಿ ತಪ್ಪಿಸಲು ರೈತರು ಸಿಡಿಮದ್ದು ಇಟ್ಟಿದ್ದರು ಎನ್ನಲಾಗಿದೆ. ಈ ಸಿಡಿಮದ್ದನ್ನು ಅಡಿಕೆ ಎಂದು ಭಾವಿಸಿದ ಮಹಿಳೆ ಸುತ್ತಿಗೆಯಿಂದ ಚಚ್ಚಿದ್ದಾರೆ. ಈ ವೇಳೆ ಅದು ಛಿದ್ರಗೊಂಡು ಮುಖ, ಕೈಕಾಲು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ.
ಗಾಯಾಳು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…