Crude Bomb Explosion Injures Woman’s Face
ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ ಎಂದು ಭಾವಿಸಿದ ಮಹಿಳೆ ಚಚ್ಚಿದ್ದಾರೆ. ಈ ವೇಳೆ ಆ ಸಿಡಿಮದ್ದು ಸ್ಪೋಟಗೊಂಡಿದೆ.
ಕಾಡು ಹಂದಿಗಳ ಹಾವಳಿ ತಪ್ಪಿಸಲು ರೈತರು ಸಿಡಿಮದ್ದು ಇಟ್ಟಿದ್ದರು ಎನ್ನಲಾಗಿದೆ. ಈ ಸಿಡಿಮದ್ದನ್ನು ಅಡಿಕೆ ಎಂದು ಭಾವಿಸಿದ ಮಹಿಳೆ ಸುತ್ತಿಗೆಯಿಂದ ಚಚ್ಚಿದ್ದಾರೆ. ಈ ವೇಳೆ ಅದು ಛಿದ್ರಗೊಂಡು ಮುಖ, ಕೈಕಾಲು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ.
ಗಾಯಾಳು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…