ಮೈಸೂರು: ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಅರಮನೆ ನಗರಿಯಲ್ಲಿ ಭಾನುವಾರ ತಿರಂಗಾ ಸೈಕಲ್ ರ್ಯಾಲಿ ನಡೆಸಲಾಯಿತು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಮ್ಮೆಚ್ಯೂರ್ ಸೈಕ್ಲಿಂಗ್ ಅಸೋಶಿಯೇಷನ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈಸೂರು ಅಥ್ಲಿಟ್ಸ್ ಕ್ಲಬ್ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ತಿರಂಗಾ ಸೈಕಲ್ರಾಲಿಗೆ ಚಾಲನೆ ನೀಡಲಾಯಿತು.
ಚಾಮುಂಡಿವಿಹಾರ ಕ್ರೀಡಾಂಗಣದಿಂದ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಸುತ್ತಿಕೊಂಡು ಮರಳಿ ಕ್ರೀಡಾಂಂಗಣದಲ್ಲಿ ಅಂತ್ಯವಾಯಿತು. ಜನರ ಆರೋಗ್ಯ ಕಾಪಾಡಿಕೊಳ್ಳಲು ಕನಿಷ್ಟ ೩೦ ನಿಮಿಷಗಳನ್ನು ಪ್ರತಿದಿನ ಮೀಸಲಿಡುವುದು ಹಾಗೂ ಸೈಕಲ್ ಬಳಕೆಯನ್ನು ಆರೋಗ್ಯ ಕಾಪಾಡಿಕೊಳ್ಳಲು ಜನರು ಬಳಸುವಂತೆ ಉತ್ತೆಜಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕ್ರೀಡಾ ವಿದ್ಯಾರ್ಥಿನಿಯರು, ಸೈಕ್ಲಿಂಗ್ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…