ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು.
ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್ ಪಕ್ಷದ ಇತಿಹಾಸ ಎಂದು ತಿಳಿಸಿದರು.
ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.
ವೀಡಿಯೋ ತುಣುಕು
ನೀವು ಕಾಂಗ್ರೆಸ್ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…