ಮೈಸೂರು

ಜೆಡಿಎಸ್‌ ಇತಿಹಾಸ ಹೇಳಿದ ಡಿ.ಕೆ.ಶಿವಕುಮಾರ್‌

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು.

ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್‌ ಪಕ್ಷದ ಇತಿಹಾಸ ಎಂದು ತಿಳಿಸಿದರು.

ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್‌ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್‌ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.

ವೀಡಿಯೋ ತುಣುಕು

ನೀವು ಕಾಂಗ್ರೆಸ್‌ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್‌ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

7 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago