ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು.
ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್ ಪಕ್ಷದ ಇತಿಹಾಸ ಎಂದು ತಿಳಿಸಿದರು.
ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.
ವೀಡಿಯೋ ತುಣುಕು
ನೀವು ಕಾಂಗ್ರೆಸ್ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…