ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು.
ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್ ಪಕ್ಷದ ಇತಿಹಾಸ ಎಂದು ತಿಳಿಸಿದರು.
ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.
ವೀಡಿಯೋ ತುಣುಕು
ನೀವು ಕಾಂಗ್ರೆಸ್ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…