ಮೈಸೂರು: ಹಳೆ ಮೈಸೂರು ಭಾಗದ ದಲಿತರ ಗಟ್ಟಿ ಧ್ವನಿಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ದಲಿತ ಸಮುದಾಯದಲ್ಲಿ ನಿಷಬ್ದ ಸೃಷ್ಠಿಯಾಗಿದೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಭಾವುಕರಾಗಿ ನುಡಿದರು.
ರಾಜಕೀಯ ಜೀವನ ಹಾಗೂ ಸಾರ್ವಜನಿಕ ಜೀವನದ ತತ್ವ ಸಿದ್ದಾಂತದಲ್ಲಿ ಎಂದು ರಾಜೀ ಮಾಡಿಕೊಳ್ಳದೇ, ಆನೆ ನಡೆದಿದ್ದೇ ದಾರಿ ಎನ್ನುವಂತೆ 50 ವರ್ಷಗಳ ಸುದೀರ್ಘ ಅವಧಿಯ ಸಾರ್ವಜನಿಕ ಜೀವನ ನಡೆಸಿದ್ದಾರೆ. ದಲಿತರ ಪರವಾಗಿ ಗಟ್ಟಿ ದ್ವನಿಯಾಗಿ ಪ್ರಭಾವ ಬೀರಿದರು, ಅವರ ಅಗಲಿಕೆಯಿಂದ ಉಂಟಾದ ನಾಯಕತ್ವದ ಕೊರತೆಯನ್ನು ಯಾರಿಂದಲೂ ತುಂಬುವುದಕ್ಕೆ ಸಾದ್ಯವಿಲ್ಲ. ಅವರ ಅಗಲಿಕೆಯಿಂದ ರಾಜ್ಯದ ಸಾರ್ವಜನಿಕ ಕ್ಷೇತ್ರ ಹಾಗೂ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಕಳೆದ 12 ದಿನಗಳ ಹಿಂದೆ ಪ್ರಸಾದ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇವು ಎಂದು ಇದೇ ಸಮಯದಲ್ಲಿ ನೆನೆದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…