ಮೈಸೂರು: ಹಳೆ ಮೈಸೂರು ಭಾಗದ ದಲಿತರ ಗಟ್ಟಿ ಧ್ವನಿಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ದಲಿತ ಸಮುದಾಯದಲ್ಲಿ ನಿಷಬ್ದ ಸೃಷ್ಠಿಯಾಗಿದೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಭಾವುಕರಾಗಿ ನುಡಿದರು.
ರಾಜಕೀಯ ಜೀವನ ಹಾಗೂ ಸಾರ್ವಜನಿಕ ಜೀವನದ ತತ್ವ ಸಿದ್ದಾಂತದಲ್ಲಿ ಎಂದು ರಾಜೀ ಮಾಡಿಕೊಳ್ಳದೇ, ಆನೆ ನಡೆದಿದ್ದೇ ದಾರಿ ಎನ್ನುವಂತೆ 50 ವರ್ಷಗಳ ಸುದೀರ್ಘ ಅವಧಿಯ ಸಾರ್ವಜನಿಕ ಜೀವನ ನಡೆಸಿದ್ದಾರೆ. ದಲಿತರ ಪರವಾಗಿ ಗಟ್ಟಿ ದ್ವನಿಯಾಗಿ ಪ್ರಭಾವ ಬೀರಿದರು, ಅವರ ಅಗಲಿಕೆಯಿಂದ ಉಂಟಾದ ನಾಯಕತ್ವದ ಕೊರತೆಯನ್ನು ಯಾರಿಂದಲೂ ತುಂಬುವುದಕ್ಕೆ ಸಾದ್ಯವಿಲ್ಲ. ಅವರ ಅಗಲಿಕೆಯಿಂದ ರಾಜ್ಯದ ಸಾರ್ವಜನಿಕ ಕ್ಷೇತ್ರ ಹಾಗೂ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಕಳೆದ 12 ದಿನಗಳ ಹಿಂದೆ ಪ್ರಸಾದ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇವು ಎಂದು ಇದೇ ಸಮಯದಲ್ಲಿ ನೆನೆದರು.
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…