ಮೈಸೂರು: ಹಳೆ ಮೈಸೂರು ಭಾಗದ ದಲಿತರ ಗಟ್ಟಿ ಧ್ವನಿಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ದಲಿತ ಸಮುದಾಯದಲ್ಲಿ ನಿಷಬ್ದ ಸೃಷ್ಠಿಯಾಗಿದೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಭಾವುಕರಾಗಿ ನುಡಿದರು.
ರಾಜಕೀಯ ಜೀವನ ಹಾಗೂ ಸಾರ್ವಜನಿಕ ಜೀವನದ ತತ್ವ ಸಿದ್ದಾಂತದಲ್ಲಿ ಎಂದು ರಾಜೀ ಮಾಡಿಕೊಳ್ಳದೇ, ಆನೆ ನಡೆದಿದ್ದೇ ದಾರಿ ಎನ್ನುವಂತೆ 50 ವರ್ಷಗಳ ಸುದೀರ್ಘ ಅವಧಿಯ ಸಾರ್ವಜನಿಕ ಜೀವನ ನಡೆಸಿದ್ದಾರೆ. ದಲಿತರ ಪರವಾಗಿ ಗಟ್ಟಿ ದ್ವನಿಯಾಗಿ ಪ್ರಭಾವ ಬೀರಿದರು, ಅವರ ಅಗಲಿಕೆಯಿಂದ ಉಂಟಾದ ನಾಯಕತ್ವದ ಕೊರತೆಯನ್ನು ಯಾರಿಂದಲೂ ತುಂಬುವುದಕ್ಕೆ ಸಾದ್ಯವಿಲ್ಲ. ಅವರ ಅಗಲಿಕೆಯಿಂದ ರಾಜ್ಯದ ಸಾರ್ವಜನಿಕ ಕ್ಷೇತ್ರ ಹಾಗೂ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಕಳೆದ 12 ದಿನಗಳ ಹಿಂದೆ ಪ್ರಸಾದ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇವು ಎಂದು ಇದೇ ಸಮಯದಲ್ಲಿ ನೆನೆದರು.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…