ಮೈಸೂರು:ಸಾಂಸ್ಕೃತಿಕ ನಗರಿ’ ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಕಳೆದ ಒಂದು ದಶಕದಲ್ಲಿ ಹತ್ತಾರು ಕಟ್ಟಡಗಳು ನೆಲಸಮಗೊಂಡಿವೆ. ಪಾರಂಪರಿಕ ಕಟ್ಟಡಗಳನ್ನು ನವೀಕರಣ ಮಾಡಬೇಕ ಅಥವಾ ಪುನರ್ ನಿರ್ಮಿಸಬೇಕ ಎಂಬ ಗೊಂದಲದಲ್ಲೇ ಹಲವು ಕಟ್ಟಡಗಳು ಪಾಳು ಬಿದ್ದಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿವೆ.
ಮೈಸೂರಿನಲ್ಲಿ ಸರಕಾರ ಅಧಿಕೃತವಾಗಿ ಘೋಷಿಸಿರುವ 131 ಪಾರಂಪರಿಕ ಕಟ್ಟಡಗಳಿವೆ. ಅದರಲ್ಲಿ25 ಕಟ್ಟಡಗಳು ಅತಿ ಅಪಾಯದ ಸ್ಥಿತಿಯಲ್ಲಿದ್ದು, ಯಾವಾಗ ಬೇಕಾದರೂ ಕಳಚಿ ಬೀಳಬಹುದು! ನಗರದಲ್ಲಿ 234 ಪಾರಂಪರಿಕ ಕಟ್ಟಡಗಳಿವೆ. 100ಕ್ಕೂ ಹೆಚ್ಚು ಕಟ್ಟಡಗಳಿಗೆ 100 ವರ್ಷ ತುಂಬಿದೆ. 131 ಕಟ್ಟಡಗಳಿಗೆ ಸರಕಾರದಿಂದ ಮಾನ್ಯತೆ ಸಿಕ್ಕಿದೆ. ಇದರಲ್ಲಿ25 ಕಟ್ಟಡಗಳಿಗೆ ತುರ್ತು ದುರಸ್ತಿ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ. ಆದರೂ ಜಿಲ್ಲಾಡಳಿವಾಗಲಿ ಅಥವಾ ಪಾರಂಪರಿಕ ಇಲಾಖೆಯಾಗಲಿ ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ.
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…