ಮೈಸೂರು: ಸ್ವಚ್ಛ ನಗರಿ ಮೈಸೂರು ಇತ್ತೀಚೆಗೆ ಗುಂಡಿಗಳ ನಗರಿ ಎಂಬ ಹೆಸರಿಗೆ ಆಹ್ವಾನ ನೀಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ, ಮೈಸೂರು ಪಾಲಿಕೆಯ ಗಮನ ಸೆಳೆಯೋ ಪ್ರಯತ್ನ ಮಾಡಲಾಗಿದೆ.
ಕೃಷ್ಣರಾಜ ಯುವ ಬಳಗ ವತಿಯಿಂದ ಮಧ್ವಚಾರ್ಯ ರಸ್ತೆ ಬಳಿಯಿರುವ ಗಾಡಿಚೌಕದ ಬಳಿ ಗುಂಡಿಗಳ ಜೊತೆ ದೀಪಾವಳಿ ಆಚರಿಸಿ ಆಕ್ರೋಶ ಹೊರಹಾಕಲಾಗಿದೆ.
ಮೈಸೂರು ನಗರ ಅಲ್ಲಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಗುಂಡಿಗಳ ಸುತ್ತ ದೀಪಗಳನ್ನು ಬೆಳಗಿಸುವ ಮೂಲಕ ಅಣಕು ಪ್ರದರ್ಶನ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನ ಸೆಳೆಯಲು ಗುಂಡಿಗಳ ಜೊತೆ ವಿಶಿಷ್ಪವಾಗಿ ದೀಪಾವಳಿ ಆಚರಿಸಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…