ಮೈಸೂರು: ಸ್ವಚ್ಛ ನಗರಿ ಮೈಸೂರು ಇತ್ತೀಚೆಗೆ ಗುಂಡಿಗಳ ನಗರಿ ಎಂಬ ಹೆಸರಿಗೆ ಆಹ್ವಾನ ನೀಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ, ಮೈಸೂರು ಪಾಲಿಕೆಯ ಗಮನ ಸೆಳೆಯೋ ಪ್ರಯತ್ನ ಮಾಡಲಾಗಿದೆ.
ಕೃಷ್ಣರಾಜ ಯುವ ಬಳಗ ವತಿಯಿಂದ ಮಧ್ವಚಾರ್ಯ ರಸ್ತೆ ಬಳಿಯಿರುವ ಗಾಡಿಚೌಕದ ಬಳಿ ಗುಂಡಿಗಳ ಜೊತೆ ದೀಪಾವಳಿ ಆಚರಿಸಿ ಆಕ್ರೋಶ ಹೊರಹಾಕಲಾಗಿದೆ.
ಮೈಸೂರು ನಗರ ಅಲ್ಲಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಗುಂಡಿಗಳ ಸುತ್ತ ದೀಪಗಳನ್ನು ಬೆಳಗಿಸುವ ಮೂಲಕ ಅಣಕು ಪ್ರದರ್ಶನ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನ ಸೆಳೆಯಲು ಗುಂಡಿಗಳ ಜೊತೆ ವಿಶಿಷ್ಪವಾಗಿ ದೀಪಾವಳಿ ಆಚರಿಸಲಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…