ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್ ಹಾಕಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.
ಈ ಬೆನ್ನಲ್ಲೇ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ನ ಮುಂದೆ ಅಳವಡಿಸಿರುವ ಬೋರ್ಡ್ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂದು ಬರೆಸಲಾಗಿದೆ.
ಇದನ್ನು ಓದಿ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್
ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಈಗ ತೋಟದಲ್ಲಿ ಕುದುರೆ ನೋಡಿಕೊಳ್ಳಲು ಆಗದೇ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಫಾರ್ಮ್ ಹೌಸ್ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿರುವ ನಟ ದರ್ಶನ್ ಅವರು, ಈಗ ಕುದುರೆ ಮಾರಾಟಕ್ಕಿವೆ ಎಂದು ಬೋರ್ಡ್ನಲ್ಲಿ ಬರೆಸಿದ್ದಾರೆ. ಸದ್ಯ ತೋಟದ ಮುಂಭಾಗದ ಬೋರ್ಡ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕೊಲೆ ಆರೋಪದಲ್ಲಿ ದರ್ಶನ್ ಜೈಲು ಪಾಲಾದ ಹಿನ್ನೆಲೆಯಲ್ಲಿ ಕುದುರೆಗಳನ್ನು ಮಾರಾಟ ಮಾಡಲು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…