ಮೈಸೂರು

2024-25ನೇ ಸಾಲಿನ WDC-2.0 ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ

ಮೈಸೂರು: ಬೆಳೆ ವಿಮೆ, ರೈತ ಆತ್ಮಹತ್ಯೆ ಮೇಲ್ಮನವಿ ಇತ್ಯರ್ಥ ಹಾಗೂ ಜಲಾನಯನ ಅಭಿವೃದ್ದಿ ಯೋಜನೆಯ ಕ್ರಿಯಾ ಯೋಜನೆಗೆ ಅನುಮೋನದೆ ಸಂಬಂಧ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರು ರೈತ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣ ಸಂಬಂಧ 3 ತಿಂಗಳು ಮೇಲ್ಪಟ್ಟ ಆತ್ಮಹತ್ಯೆ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಿತಿಯು ಪ್ರಕರಣಗಳನ್ನು ಇತ್ಯರ್ಥ ಮಾಡಿದರು.

2022-23ನೇ ಸಾಲಿನಲ್ಲಿ ಬೆಳೆ ವಿಮೆಗೆ ನೊಂದಣಿ ಮಾಡಿಕೊಂಡಿದ್ದ ರೈತರಲ್ಲಿ ಬೆಳೆ ಸಮೀಕ್ಷೆಗೆ ತಾಳೆಯಾಗದೇ ಇರುವ ಪ್ರಕರಣಗಳನ್ನು ತಿರಸ್ಕೃತ ಹಾಗೂ ತಾಳೆಯಾಗಿರುವ ಪ್ರಕರಣಗಳನ್ನು ಅರ್ಹವೆಂದು ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – WDC-2.0 ಯೋಜನೆಯ 2024-25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ನಿಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

1 hour ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

1 hour ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

1 hour ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

1 hour ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

4 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

4 hours ago