Debt burden: Farmer commits suicide
ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು ಒಟ್ಟು 20 ಲಕ್ಷ ರೂ. ಕೈ ಸಾಲ ಪಡೆದಿದ್ದು , ಖಾಸಗಿ ಫೈನ್ಸ್ಗಳಿಂದಲೂ 9 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ನೀಡಿದ್ದವರು ಮರುಪಾವತಿಸಲು ಒತ್ತಾಯಿಸಿದ್ದರು.
ಆದರೆ, ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಯಿತು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…