ಮೈಸೂರು

ಒಳಮೀಸಲಾತಿ ಜಾರಿ ವಿಳಂಬ : ಆ.1 ರಂದು ವಿವಿಧ ಸಂಘಟನೆಗಳ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಒಳ ಮೀಸಲಾತಿ ಜಾತಿ ಜನಗಣತಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಶೀರ್ಘ ವರದಿ ಜಾರಿಗಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಾಳೆ(ಆ.1) ಪ್ರತಿಭಟನೆ ನಡೆಸಲಿವೆ.

ನಗರದ ವಿವಿಧೆಡೆಗಳಲ್ಲಿ ಮಾದಿಗ ಜನಾಂಗದ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರ ಈವರೆಗೂ ಒಳ ಮೀಸಲಾತಿ ಜಾರಿಗೊಳಿಸಿಲ್ಲ. ಕಳೆದ ಒಂದು ವರ್ಷದ ಹಿಂದೆ ಸಿದ್ದ ಪಡಿಸಿದ್ದ ನಿವೃತ್ತ ನ್ಯಾಯಾಧಿಶ ನಾಗಮೋಹನ್ ದಾಸ್ ವರದಿಯನ್ನು ಜಾರಿ ಮಾಡದೇ ಕಾಲಾಹರಣ ಮಾಡಿದೆ. ಮತ್ತೆ ಹೊಸ ಜಾತಿಗಣತಿ ನಡೆಸಲು ಮುಂದಾಗಿ 3 ತಿಂಗಳುಗಳು ಕಳೆದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಇದರಿಂದಾಗಿ ಮಾದಿಗ ಸಮುದಾಯ ದಿನೇ ದಿನೇ ಮೀಸಲಾತಿಯಿಂದ ವಂಚಿತವಾಗುತ್ತಿದೆ. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾತಿ ಗಣತಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ವಿಚಾರವಾಗಿ ಮಾದಿಗ ಸಫಾಯಿ ಕರ್ಮಚಾರಿ ಒಕ್ಕೂಟ, ಮಾದಿಗ ವಿವಿಧ ಸಂಘಟನೆಗಳ ಒಕ್ಕೂಟ, ಮಾದಿಗ ಸಂಟನೆಗಳ ಒಕ್ಕೂಟಗಳು ಪ್ರತಿಭಟನೆ ನಡೆಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

26 mins ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

44 mins ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

50 mins ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

1 hour ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

1 hour ago

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…

2 hours ago