ಮೈಸೂರು

ಒಳಮೀಸಲಾತಿ ಜಾರಿ ವಿಳಂಬ : ಆ.1 ರಂದು ವಿವಿಧ ಸಂಘಟನೆಗಳ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಒಳ ಮೀಸಲಾತಿ ಜಾತಿ ಜನಗಣತಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಶೀರ್ಘ ವರದಿ ಜಾರಿಗಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಾಳೆ(ಆ.1) ಪ್ರತಿಭಟನೆ ನಡೆಸಲಿವೆ.

ನಗರದ ವಿವಿಧೆಡೆಗಳಲ್ಲಿ ಮಾದಿಗ ಜನಾಂಗದ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರ ಈವರೆಗೂ ಒಳ ಮೀಸಲಾತಿ ಜಾರಿಗೊಳಿಸಿಲ್ಲ. ಕಳೆದ ಒಂದು ವರ್ಷದ ಹಿಂದೆ ಸಿದ್ದ ಪಡಿಸಿದ್ದ ನಿವೃತ್ತ ನ್ಯಾಯಾಧಿಶ ನಾಗಮೋಹನ್ ದಾಸ್ ವರದಿಯನ್ನು ಜಾರಿ ಮಾಡದೇ ಕಾಲಾಹರಣ ಮಾಡಿದೆ. ಮತ್ತೆ ಹೊಸ ಜಾತಿಗಣತಿ ನಡೆಸಲು ಮುಂದಾಗಿ 3 ತಿಂಗಳುಗಳು ಕಳೆದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಇದರಿಂದಾಗಿ ಮಾದಿಗ ಸಮುದಾಯ ದಿನೇ ದಿನೇ ಮೀಸಲಾತಿಯಿಂದ ವಂಚಿತವಾಗುತ್ತಿದೆ. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾತಿ ಗಣತಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ವಿಚಾರವಾಗಿ ಮಾದಿಗ ಸಫಾಯಿ ಕರ್ಮಚಾರಿ ಒಕ್ಕೂಟ, ಮಾದಿಗ ವಿವಿಧ ಸಂಘಟನೆಗಳ ಒಕ್ಕೂಟ, ಮಾದಿಗ ಸಂಟನೆಗಳ ಒಕ್ಕೂಟಗಳು ಪ್ರತಿಭಟನೆ ನಡೆಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

9 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

9 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

9 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

10 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

10 hours ago