ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.
ಆಡಳಿತದ ಚುಕ್ಕಾಣಿ ಹಿಡಿದವರ ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿಕೊಂಡು ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ, ಕೆಎಫ್-ಡಿ ಸಂಘಟನೆ ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಕಾರಣ, ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…