ಮೈಸೂರು

ಕರ್ನಾಟಕದಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ : ಪ್ರತಾಪ್ ಸಿಂಹ

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.

ಆಡಳಿತದ ಚುಕ್ಕಾಣಿ ಹಿಡಿದವರ ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿಕೊಂಡು ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ, ಕೆಎಫ್-ಡಿ ಸಂಘಟನೆ ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಕಾರಣ, ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದರು.

lokesh

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

3 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

3 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

3 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

4 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

7 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

8 hours ago