ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.
ಆಡಳಿತದ ಚುಕ್ಕಾಣಿ ಹಿಡಿದವರ ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿಕೊಂಡು ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ, ಕೆಎಫ್-ಡಿ ಸಂಘಟನೆ ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಕಾರಣ, ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…