ಮೈಸೂರು

ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ

ಮೈಸೂರು: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿಯವರ ಮೇಲೆ ರೋಹಿತ್ ಪಾಂಡೆ ಎಂಬ ವಕೀಲ ಶೂ ಎಸೆದು ನಡೆಸಲು ಯತ್ನಿಸಿದ ದಾಳಿಯು ಪಾಕಿಸ್ತಾನಿ ಉಗ್ರರಿಗಿಂತಲೂ ಕ್ರೂರವಾಗಿದ್ದು, ಕೂಡಲೇ ಆತನನನ್ನು ಗಲ್ಲಿಗೇರಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಮುಖಂಡ ದೇವಗಳ್ಳಿ ಸೋಮಶೇಖರ್ ಒತ್ತಾಯಿಸಿದ್ದಾರೆ.

ಇದನ್ನು ಓದಿ : ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆತ: ವಕೀಲನ ಬಂಧನ

ಮಧ್ಯಪ್ರದೇಶದಲ್ಲಿ ವಿಷ್ಣುವಿನ ದೇವಸ್ಥಾನ ಮರು ನಿರ್ಮಾಣ ಮಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂದರೆ ಸನಾತನ ಧರ್ಮವನ್ನು ಮೌಢ್ಯ ಬಂಡವಾಳ ಮಾಡಿಕೊಂಡಿರುವ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಕೈವಾಡ ಈ ಪ್ರಕರಣದಲ್ಲಿದೆ. ದೇಶವನ್ನು ಅಭದ್ರತೆಯತ್ತ ಕೊಂಡೊಯ್ಯುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನ್ಯಾಯಮೂರ್ತಿಗಳು ಪ್ರಮಾಣ ವಚನ ಪಡೆದ ದಿನದಿಂದಲೂ ಸಂವಿಧಾನವನ್ನೂ ಬಲವಾಗಿ ಸಮರ್ಥಿಸಿಕೊಂಡು ಅಂಬೇಡ್ಕರ್‌ರವರ ಆಶಯಗಳನ್ನು ಮತ್ತು ಸಂವಿಧಾನದ ಮೂಲ ಆಶಯಗಳನ್ನು ಪ್ರತಿಪಾದಿಸುತ್ತಾ ಅವುಗಳನ್ನು ಗಟ್ಟಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊAಡ ಮನುವಾದಿಗಳು ಈ ರೀತಿಯ ದೇಶದ್ರೋಹ ಪ್ರಕರಣಗಳನ್ನು ನಡೆಸುತ್ತಿದ್ದು, ದೇಶದಲ್ಲಿನ ಪ್ರಜ್ಞಾವಂತರು, ಸುಧಾರಕರು, ಪ್ರಗತಿಪರರು, ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ರಕ್ಷöಣೆಗೆ ಮುಂದಾಗಬೇಕಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

4 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

12 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

1 hour ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago