ಡಿಸೆಂಬರ್ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ.
ಹೀಗೆ ನೂರಾರು ವರ್ಷಗಳಿಂದ ಇದೇ ರೀತಿಯ ಆಚರಣೆಯನ್ನು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿದ್ದವರಿಗೆ ಪ್ರಗತಿಪರ ಚಿಂತಕರು ಅಡ್ಡಿ ವ್ಯಕ್ತಪಡಿಸಿದ್ದಾರೆ. ಅಂಧಕಾಸುರ ವಧೆಯನ್ನು ಆಚರಿಸಬಾರದು ಎಂದು ಪ್ರಗತಿಪರ ಹೋರಾಟಗಾರರು ಪಟ್ಟುಹಿಡಿದಿದ್ದರು. ಅತ್ತ ಭಕ್ತಾದಿಗಳು ಮಾತ್ರ ತಾವು ನೂರಾರು ವರ್ಷಗಳಿಂದ ಈ ಆಚರಣೆ ಮಾಡುತ್ತಿದ್ದಾರೆ.
ಆದರೆ ಈ ಬಾರಿ ಅಂಧಕಾಸುರ ವಧೆ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಭಕ್ತಾದಿಗಳಿಗೆ ಭಾರೀ ನಿರಾಸೆಯುಂಟಾಗಿದೆ. ಅಲ್ಲದೇ ಈ ವಾಗ್ವಾದದ ಸಂದರ್ಭದಲ್ಲಿ ದೇವರ ಮೂರ್ತಿ ಮೇಲೆ ನೀರನ್ನೂ ಸಹ ಎರಚಲಾಗಿದೆ. ಇದರಿಂದ ಬೇಸತ್ತ ಭಕ್ತಾದಿಗಳು ಜನವರಿ 4ರಂದು ನಂಜನಗೂಡು ಬಂದ್ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…