ಡಿಸೆಂಬರ್ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ.
ಹೀಗೆ ನೂರಾರು ವರ್ಷಗಳಿಂದ ಇದೇ ರೀತಿಯ ಆಚರಣೆಯನ್ನು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿದ್ದವರಿಗೆ ಪ್ರಗತಿಪರ ಚಿಂತಕರು ಅಡ್ಡಿ ವ್ಯಕ್ತಪಡಿಸಿದ್ದಾರೆ. ಅಂಧಕಾಸುರ ವಧೆಯನ್ನು ಆಚರಿಸಬಾರದು ಎಂದು ಪ್ರಗತಿಪರ ಹೋರಾಟಗಾರರು ಪಟ್ಟುಹಿಡಿದಿದ್ದರು. ಅತ್ತ ಭಕ್ತಾದಿಗಳು ಮಾತ್ರ ತಾವು ನೂರಾರು ವರ್ಷಗಳಿಂದ ಈ ಆಚರಣೆ ಮಾಡುತ್ತಿದ್ದಾರೆ.
ಆದರೆ ಈ ಬಾರಿ ಅಂಧಕಾಸುರ ವಧೆ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಭಕ್ತಾದಿಗಳಿಗೆ ಭಾರೀ ನಿರಾಸೆಯುಂಟಾಗಿದೆ. ಅಲ್ಲದೇ ಈ ವಾಗ್ವಾದದ ಸಂದರ್ಭದಲ್ಲಿ ದೇವರ ಮೂರ್ತಿ ಮೇಲೆ ನೀರನ್ನೂ ಸಹ ಎರಚಲಾಗಿದೆ. ಇದರಿಂದ ಬೇಸತ್ತ ಭಕ್ತಾದಿಗಳು ಜನವರಿ 4ರಂದು ನಂಜನಗೂಡು ಬಂದ್ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…