ಡಿಸೆಂಬರ್ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ.
ಹೀಗೆ ನೂರಾರು ವರ್ಷಗಳಿಂದ ಇದೇ ರೀತಿಯ ಆಚರಣೆಯನ್ನು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿದ್ದವರಿಗೆ ಪ್ರಗತಿಪರ ಚಿಂತಕರು ಅಡ್ಡಿ ವ್ಯಕ್ತಪಡಿಸಿದ್ದಾರೆ. ಅಂಧಕಾಸುರ ವಧೆಯನ್ನು ಆಚರಿಸಬಾರದು ಎಂದು ಪ್ರಗತಿಪರ ಹೋರಾಟಗಾರರು ಪಟ್ಟುಹಿಡಿದಿದ್ದರು. ಅತ್ತ ಭಕ್ತಾದಿಗಳು ಮಾತ್ರ ತಾವು ನೂರಾರು ವರ್ಷಗಳಿಂದ ಈ ಆಚರಣೆ ಮಾಡುತ್ತಿದ್ದಾರೆ.
ಆದರೆ ಈ ಬಾರಿ ಅಂಧಕಾಸುರ ವಧೆ ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಭಕ್ತಾದಿಗಳಿಗೆ ಭಾರೀ ನಿರಾಸೆಯುಂಟಾಗಿದೆ. ಅಲ್ಲದೇ ಈ ವಾಗ್ವಾದದ ಸಂದರ್ಭದಲ್ಲಿ ದೇವರ ಮೂರ್ತಿ ಮೇಲೆ ನೀರನ್ನೂ ಸಹ ಎರಚಲಾಗಿದೆ. ಇದರಿಂದ ಬೇಸತ್ತ ಭಕ್ತಾದಿಗಳು ಜನವರಿ 4ರಂದು ನಂಜನಗೂಡು ಬಂದ್ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…