dhanushkodi
ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ.
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ತೊರೆಗಳೆಲ್ಲಾ ತುಂಬಿ ತುಳುಕುತ್ತಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.
ಜಲಪಾತದಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಪರಿಣಾಮ ಮನಮೋಹಕವಾಗಿರುವ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. 27 ಮೀಟರ್ ಎತ್ತರದಿಂದ ನೀರು ಜಿಗಿಯುತ್ತಿದ್ದು, ಪ್ರವಾಸಿಗರು ಸೆಲ್ಫಿ ತೆಗೆದುಕೊಂಡು ಜಲಾಶಯದ ಸೊಬಗನ್ನು ಸವಿಯುತ್ತಿದ್ದಾರೆ.
ಮಳೆ ಹೀಗೆಯೇ ಮುಂದುವರಿದರೆ ವೀಕೆಂಡ್ನಲ್ಲಿ ಈ ಜಲಪಾತಕ್ಕೆ ಇನ್ನೂ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಯಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…