ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು.
ಇಂದು (ಗುರುವಾರ, ಮೇ.23) ಕೆ. ಸಾಲುಂಡಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿದ ಡಿಐಜಿ ಅಮಿತ್ ಸಿಂಗ್ ಅವರು, ಗ್ರಾಮದಲ್ಲಿ ನೀರು ಸೋರಿಕೆ ಸ್ಥಳಕ್ಕೆ ಖುದ್ದು ಅವರೇ ವೀಕ್ಷಿಸಿದರು.
ಗ್ರಾಮದ ಪ್ರಮುಖ ನೀರು ಸರಬರಾಜು ಮಾಡುವ ಪೈಪ್ ಲೈನ್ಲ್ಲಿ ಸೋರಿಕೆ ಕಂಡು ಬಂದಿರುವುದನ್ನು ಗಮನಿಸಿದರು. ಉಳಿದಂತೆ ಎಲ್ಲಿಂದ ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಸೇರುತ್ತಿದೆ ಎಂಬುದನ್ನು ಗಮನಿಸಿದ್ದಾರೆ.
ಉಳಿದಂತೆ ಎಲ್ಲಾ ರೀತಿಯ ಕುಶಲೋಪಾಯಗಳನ್ನು ಗಮನಿಸಿ ಬಳಿಕ ಅಲ್ಲಿಂದ ತೆರಳಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…