ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು.
ಇಂದು (ಗುರುವಾರ, ಮೇ.23) ಕೆ. ಸಾಲುಂಡಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿದ ಡಿಐಜಿ ಅಮಿತ್ ಸಿಂಗ್ ಅವರು, ಗ್ರಾಮದಲ್ಲಿ ನೀರು ಸೋರಿಕೆ ಸ್ಥಳಕ್ಕೆ ಖುದ್ದು ಅವರೇ ವೀಕ್ಷಿಸಿದರು.
ಗ್ರಾಮದ ಪ್ರಮುಖ ನೀರು ಸರಬರಾಜು ಮಾಡುವ ಪೈಪ್ ಲೈನ್ಲ್ಲಿ ಸೋರಿಕೆ ಕಂಡು ಬಂದಿರುವುದನ್ನು ಗಮನಿಸಿದರು. ಉಳಿದಂತೆ ಎಲ್ಲಿಂದ ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಸೇರುತ್ತಿದೆ ಎಂಬುದನ್ನು ಗಮನಿಸಿದ್ದಾರೆ.
ಉಳಿದಂತೆ ಎಲ್ಲಾ ರೀತಿಯ ಕುಶಲೋಪಾಯಗಳನ್ನು ಗಮನಿಸಿ ಬಳಿಕ ಅಲ್ಲಿಂದ ತೆರಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…