ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು.
ಇಂದು (ಗುರುವಾರ, ಮೇ.23) ಕೆ. ಸಾಲುಂಡಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿದ ಡಿಐಜಿ ಅಮಿತ್ ಸಿಂಗ್ ಅವರು, ಗ್ರಾಮದಲ್ಲಿ ನೀರು ಸೋರಿಕೆ ಸ್ಥಳಕ್ಕೆ ಖುದ್ದು ಅವರೇ ವೀಕ್ಷಿಸಿದರು.
ಗ್ರಾಮದ ಪ್ರಮುಖ ನೀರು ಸರಬರಾಜು ಮಾಡುವ ಪೈಪ್ ಲೈನ್ಲ್ಲಿ ಸೋರಿಕೆ ಕಂಡು ಬಂದಿರುವುದನ್ನು ಗಮನಿಸಿದರು. ಉಳಿದಂತೆ ಎಲ್ಲಿಂದ ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಸೇರುತ್ತಿದೆ ಎಂಬುದನ್ನು ಗಮನಿಸಿದ್ದಾರೆ.
ಉಳಿದಂತೆ ಎಲ್ಲಾ ರೀತಿಯ ಕುಶಲೋಪಾಯಗಳನ್ನು ಗಮನಿಸಿ ಬಳಿಕ ಅಲ್ಲಿಂದ ತೆರಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…