Distribution 500 Medicinal Plants
ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.
ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಬಳಿಕ ಕರ್ನಾಟಕ ಪೋಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕರು ಟಿ.ಕುಮಾರ್ ಗಿಡ ನೆಟ್ಟು ಗಿಡಕ್ಕೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಲೇಖಕ ಡಾ.ಪಿ.ಸತ್ಯ ನಾರಾಯಣ ಭಟ್, ಡಾ.ಜೋತಿ ಹಳ್ಳಿ, ಡಾ.ರಾಜಶ್ರೀ ಪೋಲ್, ಡಾ.ಶ್ರೀವತ್ಸ, ಎನ್ಎಸ್ಎಸ್ ಯೋಜನಾಧಿಕಾರಿ ಡಾ.ಶ್ರೀನಿವಾಸ್ ಯಾದವ್, ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ವೀಣಾ ನಾಯಕ್ ಉಪಸ್ಥಿತರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…