ಮೈಸೂರು : ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಜಿಟಿಡಿ, ಮೊದಲು ಕಾಂಗ್ರೆಸ್ ವೀಕ್ ಆಗಿತ್ತು ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಈಗ ಹೈಕಮಾಂಡ್ ಮನಸ್ಸು ಮಾಡಬೇಕು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಎಲ್ಲೂ ಹೇಳಿಲ್ಲ. ಅವರ ಶಾಸಕರೂ ಕೂಡ ಹೇಳಿಲ್ಲ . ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಹೇಳಿದ್ದಾರೆ. ಮೊದಲು ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಕುರುಬ ಸಮುದಾಯದ ಸ್ವಾಮೀಜಿ ಘರ್ಜನೆ ಮಾಡಿರಲಿಲ್ವಾ ಎಂದು ಪ್ರಶ್ನೆ ಮಾಡಿದರು.
ಅಲ್ಲದೆ ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ಆದ ಮೇಲೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾಧವೇನು ಅಲ್ಲ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಬೇಕು. ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂತ ಗೊತ್ತಿಲ್ಲ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…