ಬೆಂಗಳೂರು: ಯಾರು ಸಹಾ ಯದುವೀರರ ವಿರುದ್ಧ ಟೀಕಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…