ಬೆಂಗಳೂರು: ಯಾರು ಸಹಾ ಯದುವೀರರ ವಿರುದ್ಧ ಟೀಕಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…