ಬೆಂಗಳೂರು: ಯಾರು ಸಹಾ ಯದುವೀರರ ವಿರುದ್ಧ ಟೀಕಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…