ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ನವೀನ್ಗೌಡ ಎಂಬುವವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್ಡ್ರೈವ್ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ ಎ.ಮಂಜು ಆಗ್ರಹಿಸಿದ್ದಾರೆ.
ಅರಕಲಗೂಡು ಶಾಸಕ ಎ.ಮಂಜುಗೆ ಏ.21 ರಂದು ಪೆನ್ಡ್ರೈವ್ ನೀಡಿದ್ದೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಹೇಳಿಕೆ ನೀಡಿರುವ ನವೀನ್ಗೌಡ ಕುರಿತು ನಗರದಲ್ಲಿ ಇಂದು(ಮೇ.12) ಮಾತನಾಡಿದ ಅವರು, ಏ.21 ರಂದು ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಅಲ್ಲಿ ನೂರಾರು ಜನರನ್ನು ಮಾತನಾಡಿಸಿದ್ದೇನೆ. ಅವರಲ್ಲಿ ನವೀನ್ಗೌಡ ಯಾರು ಎಂಬುದು ನನಗೆ ತಿಳಿದಿಲ್ಲ. ಪೆನ್ಡ್ರೈವ್ ಪ್ರಕರಣಕ್ಕೂ ನನಗು ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಆತ ನನಗೆ ಪೆನ್ಡ್ರೈವ್ ಕೊಟ್ಟಿಲ್ಲ. ಆತನ ಹಿಂದೆ ಯಾರೋ ಪ್ರಬಲರು ಇರುವುದು ಸತ್ಯ. ಆ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…