ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ…
ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಮೊದಲಿಗೆ ಮೈಸೂರು ಚಲೋ ಪಾದಯಾತ್ರೆಗೆ ಅಪಸ್ವರ ವ್ಯಕ್ತಪಡಿಸಿದ ಎಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಿಡಿಯೊಗಳನ್ನು ಪ್ರದರ್ಶಿಸಿದರು.
ಹೆಚ್.ಡಿ ದೇವೇಗೌಡರು ಬಿಜೆಪಿ ವಿರುದ್ಧ ಹಾಗೂ ಬಿಎಸ್ ಯಡಿಯೂರಪ್ಪ ಅವರು ಜೆಡಿಎಸ್ ಹಾಗೂ ಆ ಪಕ್ಷದ ನಾಯಕರನ್ನು ಟೀಕಿಸಿದ್ದ ವಿಡಿಯೊಗಳನ್ನು ಪ್ರದರ್ಶಿಸಲಾಯಿತು.
ಇನ್ನು ಬಿಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ನೀಡಿದ್ದ ವಿಡಿಯೋ ಹೇಳಿಕೆಗಳನ್ನು ಪ್ರಸಾರ ಸಹ ಪ್ರದರ್ಶಿಸಿದರು.
ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಪರಸ್ಪರ ಟೀಕಿಸಿದ್ದ ವಿಡಿಯೋ ಹಾಗೂ ಎಚ್ ಡಿ ಕೆ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಮಾಡಿದ್ದ ಆರೋಪಗಳ ವಿಡಿಯೋ ತುಣುಕುಗಳನ್ನು ಎಲ್ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…