ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ…
ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಮೊದಲಿಗೆ ಮೈಸೂರು ಚಲೋ ಪಾದಯಾತ್ರೆಗೆ ಅಪಸ್ವರ ವ್ಯಕ್ತಪಡಿಸಿದ ಎಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಿಡಿಯೊಗಳನ್ನು ಪ್ರದರ್ಶಿಸಿದರು.
ಹೆಚ್.ಡಿ ದೇವೇಗೌಡರು ಬಿಜೆಪಿ ವಿರುದ್ಧ ಹಾಗೂ ಬಿಎಸ್ ಯಡಿಯೂರಪ್ಪ ಅವರು ಜೆಡಿಎಸ್ ಹಾಗೂ ಆ ಪಕ್ಷದ ನಾಯಕರನ್ನು ಟೀಕಿಸಿದ್ದ ವಿಡಿಯೊಗಳನ್ನು ಪ್ರದರ್ಶಿಸಲಾಯಿತು.
ಇನ್ನು ಬಿಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ನೀಡಿದ್ದ ವಿಡಿಯೋ ಹೇಳಿಕೆಗಳನ್ನು ಪ್ರಸಾರ ಸಹ ಪ್ರದರ್ಶಿಸಿದರು.
ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಪರಸ್ಪರ ಟೀಕಿಸಿದ್ದ ವಿಡಿಯೋ ಹಾಗೂ ಎಚ್ ಡಿ ಕೆ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಮಾಡಿದ್ದ ಆರೋಪಗಳ ವಿಡಿಯೋ ತುಣುಕುಗಳನ್ನು ಎಲ್ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…