ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕಾಂಗ್ರೆಸ್ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿರುವುದಕ್ಕೆ ಕೆಂಡಾಮಂಡಲರಾದ ಅಶ್ವತ್ ಮಾರಾಯಣ್, ಅಧಿಕಾರ ನಡೆಸಿರುವವರಿಗೆ ಎಲ್ಲವು ಸಹ ಗೊತ್ತಿದೆ. ಡಿ.ಕೆ.ಶಿವಕುಮಾರ್ ಮಾನಸಿಕ ಅಸ್ವಸ್ಥರಂತೆ ಮಾತಾಡುತ್ತಿದ್ದಾರೆ .ಇವರ ಗೂಂಡಾಗಿರಿಗೆ ಜಗ್ಗಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಪ್ಪನ್ನು ಸರಿಪಡಿಸಿ ಎಂದು ಹೇಳಬೇಕು. ಅದನ್ನು ಬಿಟ್ಟು ಈ ರೀತಿ ಪ್ರಚೋದನೆ ನೀಡುವುದು ಸರಿಯಲ್ಲ. ಬೇಕಿದ್ದರೆ ಹೋಗಿ ದೂರು ನೀಡಲಿ. ಅಸಂಬದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಅಂತ ಸಲಹೆ ನೀಡಿದರು
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ…
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…