ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕಾಂಗ್ರೆಸ್ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿರುವುದಕ್ಕೆ ಕೆಂಡಾಮಂಡಲರಾದ ಅಶ್ವತ್ ಮಾರಾಯಣ್, ಅಧಿಕಾರ ನಡೆಸಿರುವವರಿಗೆ ಎಲ್ಲವು ಸಹ ಗೊತ್ತಿದೆ. ಡಿ.ಕೆ.ಶಿವಕುಮಾರ್ ಮಾನಸಿಕ ಅಸ್ವಸ್ಥರಂತೆ ಮಾತಾಡುತ್ತಿದ್ದಾರೆ .ಇವರ ಗೂಂಡಾಗಿರಿಗೆ ಜಗ್ಗಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಪ್ಪನ್ನು ಸರಿಪಡಿಸಿ ಎಂದು ಹೇಳಬೇಕು. ಅದನ್ನು ಬಿಟ್ಟು ಈ ರೀತಿ ಪ್ರಚೋದನೆ ನೀಡುವುದು ಸರಿಯಲ್ಲ. ಬೇಕಿದ್ದರೆ ಹೋಗಿ ದೂರು ನೀಡಲಿ. ಅಸಂಬದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಅಂತ ಸಲಹೆ ನೀಡಿದರು
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…