ಮೈಸೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟ ಮತ್ತೆ ಮುಂದುವರಿದಿದೆ. ಶಿವಕುಮಾರ್ ಮಾನಸಿಕ ಅ್ವಸಸ್ಥರಂತೆ ಮಾತನಾಡುತ್ತಾರೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕಾಂಗ್ರೆಸ್ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿರುವುದಕ್ಕೆ ಕೆಂಡಾಮಂಡಲರಾದ ಅಶ್ವತ್ ಮಾರಾಯಣ್, ಅಧಿಕಾರ ನಡೆಸಿರುವವರಿಗೆ ಎಲ್ಲವು ಸಹ ಗೊತ್ತಿದೆ. ಡಿ.ಕೆ.ಶಿವಕುಮಾರ್ ಮಾನಸಿಕ ಅಸ್ವಸ್ಥರಂತೆ ಮಾತಾಡುತ್ತಿದ್ದಾರೆ .ಇವರ ಗೂಂಡಾಗಿರಿಗೆ ಜಗ್ಗಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ತಪ್ಪನ್ನು ಸರಿಪಡಿಸಿ ಎಂದು ಹೇಳಬೇಕು. ಅದನ್ನು ಬಿಟ್ಟು ಈ ರೀತಿ ಪ್ರಚೋದನೆ ನೀಡುವುದು ಸರಿಯಲ್ಲ. ಬೇಕಿದ್ದರೆ ಹೋಗಿ ದೂರು ನೀಡಲಿ. ಅಸಂಬದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಅಂತ ಸಲಹೆ ನೀಡಿದರು
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…