ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು.
ವಿವಿ ಕುಲಪತಿ ಲಿಂಗರಾಜ ಗಾಂಧಿ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಅಧಿಕಾರ ಸ್ವೀಕರಿಸಿದ್ದು, ಮೂರು ವರ್ಷಗಳ ಅವಧಿಗೆ ಈ ಸದಸ್ಯತ್ವ ಜಾರಿಯಲ್ಲಿರಲಿದೆ.
ಬೀರಪ್ಪ ಮೈಸೂರು ವಿವಿಯ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಜೊತೆಗೆ ಸಿದ್ದರಾಮಯ್ಯನವರ ರಾಜಕೀಯ ಸಂವಹನ ಅಭಿವೃದ್ಧಿ ದೃಷ್ಠಿಕೋನ ಎಂಬ ವಿಷಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ. ಸುಮಾರು ಎರಡು ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾವೇರಿ ಹೋರಾಟದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ತನ್ನ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.
ಬೆಂಗಳೂರು ನಗರ ವಿವಿಯು ವಿಧಾನಸೌಧದ ಮೊಗ್ಗಲಲ್ಲೇ ಇದ್ದು, ವಿವಿಯಲ್ಲಿ ದೇಶಕ್ಕೆ ಮಾದರಿಯಾಗುವ ಅತ್ಯುತ್ತಮವಾದ ಶೈಕ್ಷಣಿಕ ನೀತಿ, ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಶಿಕ್ಷಣವು ಜನಸಾಮಾನ್ಯರಿಗೆ ಕೈಗೆಟುಕುವಂತೆ ವಿವಿಯಲ್ಲಿ ಆಡಳಿತ ನೀತಿ ರೂಪಿಸಲಾಗುವುದು ಎಂದು ಡಾ.ಎಚ್. ಬೀರಪ್ಪ ತಿಳಿಸಿದರು.
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…