ಮೈಸೂರು

ದಸರಾ ಆನೆ ಅಭಿಮನ್ಯು ಮಾವುತನಿಗೆ ಮುಖ್ಯಮಂತ್ರಿ ಪದಕ…

ಮೈಸೂರು: ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್.ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.

ಮಾವುತ ಜೆ.ಜೆ ವಸಂತ್‌ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್‌ ಅಭಿಮನ್ಯು ಸತತ ನಾಲ್ಕು ಬಾರಿ ಅಂಬಾತಿ ಹೊತ್ತಿದ್ದು, ಇದೀಗೆ ಐದನೇ ಬಾರಿ ಅಂಬಾರಿ ಹೊರಲು ಸಿದ್ದನಾಗಿದ್ದಾನೆ.

ಜೊತೆಗೆ ಮೈಸೂರು ವೃತ್ತ ವ್ಯಾಪ್ತಿಯ ನಾಲ್ವರು ಅಧಿಕಾರಿ ಹಾಗೂ ಸಿಬ್ಬಂದಿಗೂ ಮುಖ್ಯಮಂತ್ರಿ ಪದಕ ದೊರೆತಿದೆ.

ಅರಣ್ಯ ಸಂರಕ್ಷಣೆ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿ ಎನ್.ಶ್ರೀನಿವಾಸ್‌ ಹಾಗೂ ಗಸ್ತು ಅರಣ್ಯಪಾಲಕ ಎ.ಎಂ ಮಂಜುನಾಥ್‌. ವನ್ಯಜೀವಿ ಸಂರಕ್ಷಣೆ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ ಮಂಜುನಾಥ್‌ ಹಾಗೂ ಜೆ.ಎಸ್‌ ವಸಂತ ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

19 mins ago

ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ…

53 mins ago

ಬಳ್ಳಾರಿ ಗಲಾಟೆ ಪ್ರಕರಣ: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್‌ ಆಗಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ…

2 hours ago

ನನಗೂ ದೇವರಾಜ ಅರಸು ಅವರಿಗೂ ಹೋಲಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…

2 hours ago

ಗೋಣಿಕೊಪ್ಪ| ಲಾರಿ ಹಾಗೂ ಬೈಕ್‌ ನಡುವೆ ಅಪಘಾತ: ಸವಾರ ಸಾವು

ಗೋಣಿಕೊಪ್ಪ: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…

3 hours ago

ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ: ಸಚಿವ ಈಶ್ವರ್ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…

3 hours ago