dk shivakumar international trip
ಮೈಸೂರು : ಗ್ರೇಟರ್ ಬೆಂಗಳೂರಿಗೆ ಶೀಘ್ರವೆ ಚುನಾವಣೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗರಾರೊಂದಿಗೆ ಮಾತನಾಡಿ ಅವರು, ಗ್ರೇಟರ್ ಬೆಂಗಳೂರಿಗೆ ಕ್ಯಾಬಿನೆಟ್ ನಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಪ್ಪಿದ್ದಾರೆ. ಹೀಗಾಘಿ ಶೀಘ್ರವೇ ಸಬ್ ಕಮಿಟಿ ಮಾಡಿ ಚುನಾವಣೆ ನಡೆಸುತ್ತೇವೆ ಎಂದರು.
ಗ್ರೇಟರ್ ಬೆಂಗಳೂರು ಅಲ್ಲ ಕ್ವಾಟರ್ ಬೆಂಗಳೂರು ಎಂಬ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊದಲೇ ವಿರೋಧ ಮಾಡಬಹುದಿತ್ತು. ಆದರೆ ಅಶೋಕ್ ಮಾಡಲಿಲ್ಲ. ವಿಪಕ್ಷ ನಾಯಕನಾಗಿ ಅಷ್ಟು ಟೀಕೆ ಮಾಡದಿದ್ರೆ ಹೇಗೆ. ಅವರಿಗೆ ನಾವು ಗೌರವ ಕೊಡ್ತೀವಿ. ಆದ್ರೆ ಅವರೇ ಗ್ರೇಟರ್ ಬೆಂಗಳೂರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಯಾಕೆ ಕೊಟ್ರು ? ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ಇವರೆಲ್ಲರೂ ಒಪ್ಪಿದ್ದಾರೆ. ಈಗ ವಿಪಕ್ಷವಾಗಿ ಟೀಕೆ ಮಾಡ್ತಾರೆ.
ಅವರ ಕೆಲಸ ಅವರು ಮಾಡಲಿ ಎಂದು ಹೇಳಿದರು.
ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಕೂಡ ಶೀಘ್ರವೇ ಆಗುತ್ತದೆ. ಶುಭ ಗಳಿಗೆ ಶುಭ ಮುಹೂರ್ತ ಬರ್ತಾ ಇದೆ ಎಂದು ಪರೋಕ್ಷವಾಗಿ ಹೇಳಿದರು.
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…