dk shivakumar international trip
ಮೈಸೂರು : ಗ್ರೇಟರ್ ಬೆಂಗಳೂರಿಗೆ ಶೀಘ್ರವೆ ಚುನಾವಣೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗರಾರೊಂದಿಗೆ ಮಾತನಾಡಿ ಅವರು, ಗ್ರೇಟರ್ ಬೆಂಗಳೂರಿಗೆ ಕ್ಯಾಬಿನೆಟ್ ನಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಪ್ಪಿದ್ದಾರೆ. ಹೀಗಾಘಿ ಶೀಘ್ರವೇ ಸಬ್ ಕಮಿಟಿ ಮಾಡಿ ಚುನಾವಣೆ ನಡೆಸುತ್ತೇವೆ ಎಂದರು.
ಗ್ರೇಟರ್ ಬೆಂಗಳೂರು ಅಲ್ಲ ಕ್ವಾಟರ್ ಬೆಂಗಳೂರು ಎಂಬ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊದಲೇ ವಿರೋಧ ಮಾಡಬಹುದಿತ್ತು. ಆದರೆ ಅಶೋಕ್ ಮಾಡಲಿಲ್ಲ. ವಿಪಕ್ಷ ನಾಯಕನಾಗಿ ಅಷ್ಟು ಟೀಕೆ ಮಾಡದಿದ್ರೆ ಹೇಗೆ. ಅವರಿಗೆ ನಾವು ಗೌರವ ಕೊಡ್ತೀವಿ. ಆದ್ರೆ ಅವರೇ ಗ್ರೇಟರ್ ಬೆಂಗಳೂರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಯಾಕೆ ಕೊಟ್ರು ? ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ಇವರೆಲ್ಲರೂ ಒಪ್ಪಿದ್ದಾರೆ. ಈಗ ವಿಪಕ್ಷವಾಗಿ ಟೀಕೆ ಮಾಡ್ತಾರೆ.
ಅವರ ಕೆಲಸ ಅವರು ಮಾಡಲಿ ಎಂದು ಹೇಳಿದರು.
ರಾಮನಗರ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಕೂಡ ಶೀಘ್ರವೇ ಆಗುತ್ತದೆ. ಶುಭ ಗಳಿಗೆ ಶುಭ ಮುಹೂರ್ತ ಬರ್ತಾ ಇದೆ ಎಂದು ಪರೋಕ್ಷವಾಗಿ ಹೇಳಿದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…