ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು.
ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ ಉಡುಗೆ ತೊಟ್ಟಿದ್ದರು.
ಬಂಕಹಳ್ಳಿಯ ಹಾಡಿ ಮತಗಟ್ಟೆಗಳಲ್ಲಿ ಪುಕ್ಕದ ಕಿರೀಟ, ನಡುವಿಗೆ ಸೊಪ್ಪಿನಿಂದ ಸುತ್ತಿಕೊಂಡು ಗಮನ ಸೆಳೆದರೆ, ಇತ್ತ ದೇವಿರಮ್ಮನಹಳ್ಳಿ ಪಾಳ್ಯದ ಮತಗಟ್ಟೆಯಲ್ಲಿ ಸಿಬ್ಬಂದಿ ಗರಿ ಗರಿ ಕೋಟು ಧರಿಸಿ ಹಾಜರಿದ್ದರು.
ಸಿಂಧುವಳ್ಳಿ ಗ್ರಾಮ ಪಂಚಾಯಿತಿಯ ಕುರಹಟ್ಟಿ ಗ್ರಾಮದ ಸಖಿಮತಗಟ್ಟೆಗೆ ಸ್ವಸಹಾಯಕ ಸಂಘದ ಮಹಿಳೆಯರು ಪಿಂಕ್ ಸೀರೆ ಧರಿಸಿ ಹಕ್ಕು ಚಲಾಯಿಸಲು ಬಂದಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…