ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು.
ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ ಉಡುಗೆ ತೊಟ್ಟಿದ್ದರು.
ಬಂಕಹಳ್ಳಿಯ ಹಾಡಿ ಮತಗಟ್ಟೆಗಳಲ್ಲಿ ಪುಕ್ಕದ ಕಿರೀಟ, ನಡುವಿಗೆ ಸೊಪ್ಪಿನಿಂದ ಸುತ್ತಿಕೊಂಡು ಗಮನ ಸೆಳೆದರೆ, ಇತ್ತ ದೇವಿರಮ್ಮನಹಳ್ಳಿ ಪಾಳ್ಯದ ಮತಗಟ್ಟೆಯಲ್ಲಿ ಸಿಬ್ಬಂದಿ ಗರಿ ಗರಿ ಕೋಟು ಧರಿಸಿ ಹಾಜರಿದ್ದರು.
ಸಿಂಧುವಳ್ಳಿ ಗ್ರಾಮ ಪಂಚಾಯಿತಿಯ ಕುರಹಟ್ಟಿ ಗ್ರಾಮದ ಸಖಿಮತಗಟ್ಟೆಗೆ ಸ್ವಸಹಾಯಕ ಸಂಘದ ಮಹಿಳೆಯರು ಪಿಂಕ್ ಸೀರೆ ಧರಿಸಿ ಹಕ್ಕು ಚಲಾಯಿಸಲು ಬಂದಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…