ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್ ಪೈಪುಗಳು, ಡ್ರಮ್ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ.
ಇದನ್ನೂ ಓದಿ:- ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಘಟನೆ ನಡೆಯುತ್ತಿದ್ದಂತೆ ಸೆಸ್ಕಾಂ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದು, ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತುಕೊಂಡಿವೆ. ಶಾರ್ಟ್ ಸರ್ಕ್ಯೂಟ್ಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಈ ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…