ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್ ಪೈಪುಗಳು, ಡ್ರಮ್ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ.
ಇದನ್ನೂ ಓದಿ:- ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಘಟನೆ ನಡೆಯುತ್ತಿದ್ದಂತೆ ಸೆಸ್ಕಾಂ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದು, ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತುಕೊಂಡಿವೆ. ಶಾರ್ಟ್ ಸರ್ಕ್ಯೂಟ್ಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಈ ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…